
Lingaraj Badiger
Chief Content Editor at Kannada Prabha
Chief Content [email protected]
Articles
-
1 week ago |
kannadaprabha.com | Lingaraj Badiger
ಬೆಂಗಳೂರು: ರಾಜ್ಯದ ಹಾಲಿ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಅಲೋಕ್ ಮೋಹನ್ ಅವರು ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಿಸಲಾಗಿದ್ದು, ಮುಂದಿನ ಪೊಲೀಸ್ ಮುಖ್ಯಸ್ಥರ ಬಗ್ಗೆ ಅಧಿಕಾರಶಾಹಿಯಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಹೆಸರು ಹೇಳಲು ಇಚ್ಛಿಸದ ಮೂಲಗಳ ಪ್ರಕಾರ, ಮುಖ್ಯ ಕಾರ್ಯದರ್ಶಿ ಕಚೇರಿಯು ಮೇ 21 ರಂದು ಅಲೋಕ್ ಮೋಹನ್ ಅವರ ನಿವೃತ್ತಿ ಪ್ರಯೋಜನಗಳನ್ನು ಪಡೆಯಲು ಅವರ ಎರಡು ವರ್ಷಗಳ ಅವಧಿಯನ್ನು 'ಪೂರ್ಣಗೊಳಿಸಲಾಗಿದೆ' ಎಂದು ತಿಳಿಸಿ ಅಕೌಂಟೆಂಟ್ ಜನರಲ್ಗೆ ಪತ್ರ ಬರೆದಿದೆ. ಆದಾಗ್ಯೂ, ಅವರ ಅಧಿಕಾರಾವಧಿಯ ಕುರಿತು ಸರ್ಕಾರ ಇಲ್ಲಿಯವರೆಗೆ ಯಾವುದೇ ಅಧಿಕೃತ ಆದೇಶವನ್ನು ಹೊರಡಿಸಿಲ್ಲ.
-
1 week ago |
kannadaprabha.com | Lingaraj Badiger
ಉಡುಪಿ: ಮುಂಬರುವ ಕನ್ನಡ ಚಿತ್ರ 'ಕಾಂತಾರ: ಚಾಪ್ಟರ್ 1' ಚಿತ್ರೀಕರಣದ ವೇಳೆ ಕಿರಿಯ ಕಲಾವಿದರೊಬ್ಬರು ಉಡುಪಿ ಜಿಲ್ಲೆಯ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತ ಕಲಾವಿದನನ್ನು ಎಂ ಎಫ್ ಕಪಿಲ್ ಎಂದು ಗುರುತಿಸಲಾಗಿದೆ. ಬುಧವಾರ ಈಜಲು ನದಿಗೆ ಇಳಿದಿದ್ದ ಎಂ ಎಫ್ ಕಪಿಲ್ ಅವರು ಬಲವಾದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
-
1 week ago |
kannadaprabha.com | Lingaraj Badiger
ಬೆಳಗಾವಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ 'ಆಪರೇಷನ್ ಸಿಂಧೂರ್' ಬಗ್ಗೆ ಇಡೀ ವಿಶ್ವಕ್ಕೆ ವಿವರಿಸಿದ ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ ಇಡೀ ದೇಶಕ್ಕೆ ಹೆಮ್ಮೆಯಾಗಿದ್ದಾರೆ. ಸೋಫಿಯಾ ಅವರನ್ನು ಟಿವಿಯಲ್ಲಿ ನೋಡಿದ ಬೆಳಗಾವಿ ಜಿಲ್ಲೆಯ ಕೊಣ್ಣೂರು ಗ್ರಾಮದ ಮೊಹಮ್ಮದ್ ಗೌಸ್ ಸಾಬ್ ಬಾಗೇವಾಡಿ ಅವರ ಮನೆ ರಾಷ್ಟ್ರೀಯ ಹೆಮ್ಮೆಯ ಕೇಂದ್ರವಾಗಿ ಮಾರ್ಪಟ್ಟಿದೆ. ಈಗ ಹಲವು ಮಾಧ್ಯಮಗಳು ಮತ್ತು ಹಿತೈಷಿಗಳನ್ನು ಆಕರ್ಷಿಸುತ್ತಿದೆ.
-
1 week ago |
kannadaprabha.com | Lingaraj Badiger
ಬೆಂಗಳೂರು: ಆಪರೇಷನ್ ಸಿಂಧೂರ್ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಅಣುಸ್ಥಾವರ, ಅಣೆಕಟ್ಟುಗಳು ಸೇರಿದಂತೆ ಪ್ರಮುಖ ಸ್ಥಳಗಳ ರಕ್ಷಣೆಗೆ ಉತ್ತಮ ತರಬೇತಿ ಪಡೆದ ವಿಶೇಷ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ(ಎಸ್ಪಿ) ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.
-
1 week ago |
kannadaprabha.com | Lingaraj Badiger
ಮುಂಬೈ: ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಆಪರೇಷನ್ ಸಿಂದೂರ್ ಈಗ ಭಾರತದಲ್ಲಿ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಟ್ರೆಂಡಿಂಗ್ ಆಗುತ್ತಿದ್ದು, ಗುರುವಾರ ರಿಲಯನ್ಸ್ ಇಂಡಸ್ಟ್ರೀಸ್ 'ಆಪರೇಷನ್ ಸಿಂಧೂರ್' ಹೆಸರಿನ ಟ್ರೇಡ್ಮಾರ್ಕ್ ಹಕ್ಕಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದೆ.
Try JournoFinder For Free
Search and contact over 1M+ journalist profiles, browse 100M+ articles, and unlock powerful PR tools.
Start Your 7-Day Free Trial →X (formerly Twitter)
- Followers
- 9
- Tweets
- 142
- DMs Open
- No

RT @KannadaPrabha: ಕೇಂದ್ರ ಚುನಾವಣಾ ಆಯೋಗ ಬುಧವಾರ ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಸುವುದಾಗಿ ....…

RT @KannadaPrabha: #ಕರ್ನಾಟಕ #ವಿಧಾನಸಭೆಚುನಾವಣೆ ದಿನಾಂಕ ನಿಗದಿ, ಮೇ 10 ಮತದಾನ. ಮೇ 13 ಫಲಿತಾಂಶ @ECISVEEP #ಬಳ್ಳಾರಿಮಹಾನಗರಪಾಲಿಕೆ: 23 ವರ್ಷದ ತ್ರಿವೇಣಿ ಮೇ…

RT @KannadaPrabha: ಹಿಂದೂ 'ಅಶ್ಲೀಲ' ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ @narendramodi ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ…