Lingaraj Badiger's profile photo

Lingaraj Badiger

India

Chief Content Editor at Kannada Prabha

Chief Content [email protected]

Featured in: Favicon kannadaprabha.com

Articles

  • 1 week ago | kannadaprabha.com | Lingaraj Badiger

    ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಸಿಪಿಐ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನಸಾಮಾನ್ಯರ ವಿರೋಧದ ಹೊರತಾಗಿಯೂ, ಜಂಟಿ ಸಂಸದೀಯ ಸಮಿತಿಯ ಸದಸ್ಯರು ಮತ್ತು ಇತರ ಮಿತ್ರ ಪಕ್ಷಗಳು ಎತ್ತಿದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಗಣಿಸದೆ ಕೇಂದ್ರ ಸರ್ಕಾರ ವಕ್ಫ್(ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ ಎಂದು ಎಡಪಕ್ಷ ತನ್ನ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಮೂಲಕ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.

  • 1 week ago | kannadaprabha.com | Lingaraj Badiger

    ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಕಾರು ಸ್ಫೋಟಿಸುವುದಾಗಿ ಹೊಸ ಬೆದರಿಕೆ ಸಂದೇಶ ಬಂದ ನಂತರ ಅವರ ನಿವಾಸದ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ, ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡವುದಾಗಿ ಮತ್ತು ಅವರ ಕಾರನ್ನು ಸ್ಫೋಟಿಸುವುದಾಗಿ ವರ್ಲಿ ಸಂಚಾರಿ ಪೊಲೀಸರ ಅಧಿಕೃತ ಸಂಖ್ಯೆಗೆ ವಾಟ್ಸಾಪ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಈ ಸಂಬಂಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

  • 1 week ago | kannadaprabha.com | Lingaraj Badiger

    ಬೆಂಗಳೂರು: ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ. ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 1 week ago | kannadaprabha.com | Lingaraj Badiger

    ನವದೆಹಲಿ: ಮೋದಿ ಸರ್ಕಾರವು ಬಿ.ಆರ್. ಅಂಬೇಡ್ಕರ್ ಅವರ ಪರಂಪರೆಗೆ ಕೇವಲ "ಲಿಪ್ ಸರ್ವಿಸ್" ನೀಡುತ್ತಿದೆ. ಆದರೆ ಅವರ ಆಶಯಗಳನ್ನು ಈಡೇರಿಸಲು ಏನನ್ನೂ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನ ಶಿಲ್ಪಿಯ "ಶತ್ರುಗಳು" ಎಂದು ಹೇಳಿದರು. ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ನಡೆಸಿಕೊಂಡ ರೀತಿಯನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, 1952 ರ ಚುನಾವಣೆಯಲ್ಲಿ ಎಸ್.ಎ. ಡಾಂಗೆ ಮತ್ತು ವಿ.ಡಿ.

  • 1 week ago | kannadaprabha.com | Lingaraj Badiger

    ಹೈದರಾಬಾದ್: ಪರಿಶಿಷ್ಟ ಜಾತಿ(ಎಸ್‌ಸಿ) ಉಪ-ವರ್ಗೀಕರಣ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಿ ತೆಲಂಗಾಣ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಈ ಮೂಲಕ SC ಒಳ ಮೀಸಲಾತಿಯನ್ನು ಅಧಿಕೃತವಾಗಿ ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿದೆ ಎಂದು ತೆಲಂಗಾಣ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ರೆಡ್ಡಿ ಅವರು ಹೇಳಿದ್ದಾರೆ. SC ಒಳ ಮೀಸಲಾತಿ ಕುರಿತು ವರದಿ ನೀಡಲು ತೆಲಂಗಾಣ ಸರ್ಕಾರವು ಈ ಹಿಂದೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಶಮೀಮ್ ಅಕ್ತರ್ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಈ ಆಯೋಗ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳಲ್ಲಿ 59 ಉಪಜಾತಿಗಳನ್ನು ಸಮಿತಿ ಗುರುತಿಸಿದೆ ಮತ್ತು ಅಸ್ತಿತ್ವದಲ್ಲಿರುವ ಶೇ.

Contact details

Socials & Sites

Try JournoFinder For Free

Search and contact over 1M+ journalist profiles, browse 100M+ articles, and unlock powerful PR tools.

Start Your 7-Day Free Trial →

X (formerly Twitter)

Followers
9
Tweets
142
DMs Open
No
Lingaraj S Badiger
Lingaraj S Badiger @LingarajSBadig1
29 Mar 23

RT @KannadaPrabha: ಕೇಂದ್ರ ಚುನಾವಣಾ ಆಯೋಗ ಬುಧವಾರ ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಸುವುದಾಗಿ ....…

Lingaraj S Badiger
Lingaraj S Badiger @LingarajSBadig1
29 Mar 23

RT @KannadaPrabha: #ಕರ್ನಾಟಕ #ವಿಧಾನಸಭೆಚುನಾವಣೆ ದಿನಾಂಕ ನಿಗದಿ, ಮೇ 10 ಮತದಾನ. ಮೇ 13 ಫಲಿತಾಂಶ @ECISVEEP #ಬಳ್ಳಾರಿಮಹಾನಗರಪಾಲಿಕೆ: 23 ವರ್ಷದ ತ್ರಿವೇಣಿ ಮೇ…

Lingaraj S Badiger
Lingaraj S Badiger @LingarajSBadig1
9 Nov 22

RT @KannadaPrabha: ಹಿಂದೂ 'ಅಶ್ಲೀಲ' ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ @narendramodi ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ…