Mangalorean
Mangalorean is your go-to source for news, entertainment, music, and fashion. We deliver the most recent breaking news and videos directly from the world of entertainment.
Outlet metrics
Global
#153435
India
#13349
News and Media
#455
Articles
-
1 week ago |
mangalorean.com | George Lewis
Chennai Police intensify hunt near airport for laser light offenders targeting flightsChennai: The Greater Chennai Police have formed special teams to identify and apprehend individuals responsible for flashing laser lights at aircraft approaching the city’s airport — a growing menace that poses serious risks to aviation safety.
-
3 weeks ago |
mangalorean.com | Shrikanth Hemmady
ಅಧಿಕಾರಿಗಳ ಮೃದುಧೋರಣೆಯ ವಿರುದ್ದ ಸ್ಥಳೀಯರಿಂದ ಇಂದು ಹೆಮ್ಮಾಡಿ ಪಂಚಾಯಿತಿ ಮುಂಭಾಗ ಪ್ರತಿಭಟನೆಗೆ ಕರೆ. ಕುಂದಾಪುರ: ಕಳೆದ ಕೆಲ ದಿನಗಳಿಂದ ತ್ಯಾಜ್ಯ ನೀರು ಹೊರಬಿಡುವ ಮೂಲಕ ಸುದ್ದಿಯಲ್ಲಿರುವ ಹೆಮ್ಮಾಡಿಯ ಖಾಸಗಿ ಬಹುಮಹಡಿ ವಾಣಿಜ್ಯ ಸಂಕೀರ್ಣಕ್ಕೆ ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “ಹೆಮ್ಮಾಡಿ ಜನಕೆ ನಿದ್ದೆಗೆಡಿಸುತ್ತಿರುವ ಬಹುಮಹಡಿ ಕಟ್ಟಡ” ಶೀರ್ಷಿಕೆಯಡಿಯಲ್ಲಿ ವರದಿಗೆ ಸ್ಪಂದಿಸಿರುವ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.
-
1 month ago |
mangalorean.com | Shrikanth Hemmady
ಹೊಳ್ಮಗೆ ವಿನೋದಾ ರವಿ ಶೆಟ್ಟಿ ಸಾಂಸ್ಕೃತಿಕ ರಂಗ ‘ ಐಕ್ಯಂಮ್ ‘ ಲೋಕಾರ್ಪಣೆ ಕುಂದಾಪುರ : ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಇರುವ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೂ ಒಳ್ಳೆಯ ಶಿಕ್ಷಣಾವಕಾಶ ದೊರೆತು, ಅವರು ವಿದ್ಯಾವಂತರಾಗಿ, ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಮಹದಾಸೆಯನ್ನು ಹೊಂದಿದ್ದ ಆದರ್ಶ ರಾಜಕಾರಣಿ ಯಡ್ತರೇ ಮಂಜಯ್ಯ ಶೆಟ್ಟಿಯವರು ಶಾಸಕರಾಗಿದ್ದ ಕಾಲದಲ್ಲಿ ಆರಂಭವಾಗಿದ್ದ ವಂಡ್ಸೆಯ ಮಲ್ನಾಡ್ ಹೈಸ್ಕೂಲ್ ಶಿಕ್ಷಣಾಸಕ್ತ ಮನಸ್ಸುಗಳಿಗೂ ದೇವಾಲಯವಿದ್ದಂತೆ ಎಂದು ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.
-
2 months ago |
mangalorean.com | Shrikanth Hemmady
ಕುಂದಾಪುರ: ಇಲ್ಲಿನ ಕೋಸ್ಟಾ ಬ್ಯಾಡ್ಮಿಂಟನ್ ಸೆಂಟರ್ನ ಆಶ್ರಯದಲ್ಲಿ ನಡೆದ ಅಲ್ಫ್ರೆಡ್ ಡಿಸೋಜಾ ಸ್ಮಾರಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಮಂಗಳೂರಿನ ಅದಿತಿ ಹಾಗೂ ಅಲಿನಾ ಜೋಡಿ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ ಕೋಸ್ಟಾ ಬ್ಯಾಡ್ಮಿಂಟನ್ ಸೆಂಟರ್ನಲ್ಲಿ ಎರಡು ದಿನಗಳ ಕಾಲ ನಡೆದ ಚಾಂಪಿಯನ್ಷಿಪ್ನ ವನಿತೆಯರ ವಿಭಾಗದಲ್ಲಿ ಅನುಭವಿ ಆಟಗಾರ್ತಿಯರಾದ ಅದಿತಿ ಆಚಾರ್ಯ ಹಾಗೂ ಅಲಿನಾ ಜೋಡಿ ಪ್ರಿಯಾ ಹಾಗೂ ರಮ್ಯ ಜೋಡಿಯನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು.
-
2 months ago |
mangalorean.com | Shrikanth Hemmady
ಕುಂದಾಪುರ: ನಮ್ಮ ಸಂಸ್ಕೃತಿ ಹಾಗೂ ಪರಂಪರೆ ಮುಂದಿನ ಪೀಳಿಗೆಗೆ ಉಳಿಯಬೇಕಾದರೆ, ಹಿರಿಯರು ಆರಂಭಿಸಿದ ಸಾಂಪ್ರದಾಯಿಕ ಕಂಬಳಂತಹ ಪಾರಂಪರಿಕ ನಿಲ್ಲಿಸಬಾರದು ಎಂದು ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು. ಮುಳ್ಳಿಕಟ್ಟೆ ನಗುಸಿಟಿಯಲ್ಲಿ ಗುರುವಾರ ಸಂಜೆ ಬೈಂದೂರು ತಾಲ್ಲೂಕು ರೈತ ಸಂಘದ ಆಶ್ರಯದಲ್ಲಿ ನಡೆಯುವ ಜೋಡುಕರೆ ಕಂಬಳದ ಪೂರ್ವಭಾವಿ ನಡೆದ ರೈತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಾರಂಪರಿಕವಾಗಿ ನಡೆಯುವ ಕಂಬಳ ನಿಂತರೆ ಊರಿಗೆ ಒಳಿತಾಗುವುದಿಲ್ಲ ಎನ್ನುವ ನಂಬಿಕೆ ಇದೆ. ರೈತನ ಕೋಣ ಚೆನ್ನಾಗಿದ್ದರೆ ರೈತ ಚೆನ್ನಾಗಿದ್ದಾನೆ ಎಂದರ್ಥ.
Contact details
Address
123 Example Street
City, Country 12345
Phone
+1 (555) 123-4567
Website
http://mangalorean.comTry JournoFinder For Free
Search and contact over 1M+ journalist profiles, browse 100M+ articles, and unlock powerful PR tools.
Start Your 7-Day Free Trial →